ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಇಂದು ಸೆಷನ್ ಕೋರ್ಟ್ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ನಟ ದರ್ಶನ್, ನಟಿ ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಕೋರ್ಟ್ನಲ್ಲಿ ದರ್ಶನ್ ಪರ ವಕೀಲ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.
ಸರ್ಕಾರಿ ಅಭಿಯೋಜಕರು ಶುಕ್ರವಾರವೇ ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ, ದರ್ಶನ್ ಸೇರಿದಂತೆ ಇತರರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎಂಬುದು ಕಾದು ನೋಡಬೇಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…