ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ.
ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ದರ್ಶನ್ ಪ್ರರಕಣದ ತನಿಖೆ ಮಾಡುತ್ತಿದ್ದರು. ಇವರನ್ನು ಇಂದು ದಿಢೀರ್ ಬದಲಾಣೆ ಮಾಡಿದ್ದು, ಅವರ ಜಾಗಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದಿನಿಂದ ಈ ತನಿಖೆ ಚಂದನ್ ಅವರಿಂದ ಮುಂದುವರೆಯಲಿದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಎರಡು ದಿನಗಳ ಹಿಂದೆ ತಮ್ಮ ಈ ಹಿಂದಿನ ಠಾಣೆಗೆ ವಾಪಸ್ ಮರಳಲು ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಪ್ರಕರಣದಿಂದ ಗಿರೀಶ್ ಹೊರ ನಡೆದಿದ್ದಾರೆ. ಹೀಗಾಗಿ ಈ ಪ್ರಕರಣದ ಜಾವಾಬ್ದಾರಿ ಸಂಪೂರ್ಣವಾಗಿ ಎಸಿಪಿ ಚಂದನ್ ಅವರ ಹೆಗಲ ಮೇಲೆ ಬಿದ್ದಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…