ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹನ್ನೆರೆಡು ದಿನಗಳ ಕಾಲ ಪೊಲೀಸರ ವಿಚಾರಣಾ ಕೈದಿಯಾಗಿ ತಿನಿಖೆ ಎದುರಿಸಿದ್ದು, ಇಂದು ಮದ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.
12 ದಿನಗಳ ಕಾಲ ತನಿಖೆ ಎದುರಿಸಿರುವ ದರ್ಶನ್ ಅವರನ್ನು ಇಂದು ಎಸಿಎಂಎಂ ಕೋರ್ಟ್ ಎದುರು ಹಾಜರುಪಡಿಸಲಿದ್ದಾರೆ. ಮತ್ತು ದರ್ಶನ್ ಅಂಡ್ ಟೀಂ ಅವರಿಗೆ ನ್ಯಾಯಾಂಗ ಬಂಧನ ವಿಧಿಸುವುದು ಬಹುತೇಕ ಖಚಿತವಾಗಿದ್ದು, ಒಂದು ವೇಳೆ ನಟ ಜೈಲು ಸೇರಿದರೇ 13 ವರ್ಷಗಳ ಬಳಿಕ ಮತ್ತೊಮ್ಮೆ ಜೈಲುವಾಸ ಅನುಭವಿಸಲಿದ್ದಾರೆ.
ದರ್ಶನ್ ಜತೆಯಲ್ಲಿ ಪ್ರದೂಷ್, ವಿನಯ್ ಅವರ ವಿಚಾರಣೆ ಮುಗಿದಿದ್ದು, ಇಂದು ಮದ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ಮುಂದಿನ ಕ್ರಮ ಕೋರ್ಟ್ ಕೈಗೊಳ್ಳಲಿದೆ.
ಪೊಲೀಸರು ದರ್ಶನ್ರನ್ನು ಪೊಲೀಸರು ತನಿಖೆಗೆ ಕೇಳುವುದು ಬಹುತೇಕ ಕಡಿಮೆಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದು ಖಚಿತವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಸೆರೆವಾಸ ಮತ್ತೊಮ್ಮೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…