ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹನ್ನೆರೆಡು ದಿನಗಳ ಕಾಲ ಪೊಲೀಸರ ವಿಚಾರಣಾ ಕೈದಿಯಾಗಿ ತಿನಿಖೆ ಎದುರಿಸಿದ್ದು, ಇಂದು ಮದ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.
12 ದಿನಗಳ ಕಾಲ ತನಿಖೆ ಎದುರಿಸಿರುವ ದರ್ಶನ್ ಅವರನ್ನು ಇಂದು ಎಸಿಎಂಎಂ ಕೋರ್ಟ್ ಎದುರು ಹಾಜರುಪಡಿಸಲಿದ್ದಾರೆ. ಮತ್ತು ದರ್ಶನ್ ಅಂಡ್ ಟೀಂ ಅವರಿಗೆ ನ್ಯಾಯಾಂಗ ಬಂಧನ ವಿಧಿಸುವುದು ಬಹುತೇಕ ಖಚಿತವಾಗಿದ್ದು, ಒಂದು ವೇಳೆ ನಟ ಜೈಲು ಸೇರಿದರೇ 13 ವರ್ಷಗಳ ಬಳಿಕ ಮತ್ತೊಮ್ಮೆ ಜೈಲುವಾಸ ಅನುಭವಿಸಲಿದ್ದಾರೆ.
ದರ್ಶನ್ ಜತೆಯಲ್ಲಿ ಪ್ರದೂಷ್, ವಿನಯ್ ಅವರ ವಿಚಾರಣೆ ಮುಗಿದಿದ್ದು, ಇಂದು ಮದ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ಮುಂದಿನ ಕ್ರಮ ಕೋರ್ಟ್ ಕೈಗೊಳ್ಳಲಿದೆ.
ಪೊಲೀಸರು ದರ್ಶನ್ರನ್ನು ಪೊಲೀಸರು ತನಿಖೆಗೆ ಕೇಳುವುದು ಬಹುತೇಕ ಕಡಿಮೆಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದು ಖಚಿತವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಸೆರೆವಾಸ ಮತ್ತೊಮ್ಮೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…