ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದರ್ಶನ್ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ.
ಇನ್ನು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ ಅನ್ನು ನೋಡಲು ಜೈಲಿನ ಬಳಿ ಅಭಿಮಾನಿಗಳು ಬರುತ್ತಲೇ ಇದ್ದಾರೆ.ಜೈಲಿನೊಳಗೆ ಬಿಡುವುದಿಲ್ಲ ಎಂದು ಗೊತ್ತಿದ್ದರು ಕೂಡ ದರ್ಶನ್ ಅನ್ನು ನೋಡಲು ಬೇರೆ ಜಿಲ್ಲೆಗಳಿಂದ ಮಹಿಳಾ ಅಭಿಮಾನಿಗಳು ಸೇರಿದಂತೆ ಇತರ ಅಭಿಮಾನಿಗಳು ಕೂಡ ಆಗಮಿಸುತ್ತಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಹಿಳಾ ಅಭಿಮಾನಿಯೊಬ್ಬರು ಮಾತನಾಡಿದ್ದು, ದರ್ಶನ್ ಅಂದ್ರೆ ನಮಗೆ ಬಹಳ ಇಷ್ಟ,ಅವರ ಎಲ್ಲಾ ಸಿನಿಮಾಗಳು ನೋಡಿದ್ದೇನೆ ಅವರು ಹೆಣ್ಣು ಮಕ್ಕಳಿಗೆ ಕೊಡುವ ಗೌರವ ನಮಗೆ ತುಂಬಾ ಇಷ್ಟ. ನಮ್ಮ ಬಾಸ್ ಈ ರೀತಿ ಮಾಡಿರಲ್ಲ,ಅವರು ಕೊಲೆ ಮಾಡಿರೋದನ್ನ ನೀವು ನೋಡಿಲ್ಲ ನಾವು ನೀಡಿಲ್ಲ ಹೀಗಿರುವಾಗ ಅದೇಗೆ ಅವರನ್ನ ಕೊಲೆ ಮಾಡಿದ್ದಾರೆ ಎನ್ನುತ್ತೀರಾ ಎಂದು ಹೇಳಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…