ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದರ್ಶನ್ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ.
ಇನ್ನು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ ಅನ್ನು ನೋಡಲು ಜೈಲಿನ ಬಳಿ ಅಭಿಮಾನಿಗಳು ಬರುತ್ತಲೇ ಇದ್ದಾರೆ.ಜೈಲಿನೊಳಗೆ ಬಿಡುವುದಿಲ್ಲ ಎಂದು ಗೊತ್ತಿದ್ದರು ಕೂಡ ದರ್ಶನ್ ಅನ್ನು ನೋಡಲು ಬೇರೆ ಜಿಲ್ಲೆಗಳಿಂದ ಮಹಿಳಾ ಅಭಿಮಾನಿಗಳು ಸೇರಿದಂತೆ ಇತರ ಅಭಿಮಾನಿಗಳು ಕೂಡ ಆಗಮಿಸುತ್ತಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಹಿಳಾ ಅಭಿಮಾನಿಯೊಬ್ಬರು ಮಾತನಾಡಿದ್ದು, ದರ್ಶನ್ ಅಂದ್ರೆ ನಮಗೆ ಬಹಳ ಇಷ್ಟ,ಅವರ ಎಲ್ಲಾ ಸಿನಿಮಾಗಳು ನೋಡಿದ್ದೇನೆ ಅವರು ಹೆಣ್ಣು ಮಕ್ಕಳಿಗೆ ಕೊಡುವ ಗೌರವ ನಮಗೆ ತುಂಬಾ ಇಷ್ಟ. ನಮ್ಮ ಬಾಸ್ ಈ ರೀತಿ ಮಾಡಿರಲ್ಲ,ಅವರು ಕೊಲೆ ಮಾಡಿರೋದನ್ನ ನೀವು ನೋಡಿಲ್ಲ ನಾವು ನೀಡಿಲ್ಲ ಹೀಗಿರುವಾಗ ಅದೇಗೆ ಅವರನ್ನ ಕೊಲೆ ಮಾಡಿದ್ದಾರೆ ಎನ್ನುತ್ತೀರಾ ಎಂದು ಹೇಳಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…