ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದರ್ಶನ್ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ.
ಇನ್ನು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ ಅನ್ನು ನೋಡಲು ಜೈಲಿನ ಬಳಿ ಅಭಿಮಾನಿಗಳು ಬರುತ್ತಲೇ ಇದ್ದಾರೆ.ಜೈಲಿನೊಳಗೆ ಬಿಡುವುದಿಲ್ಲ ಎಂದು ಗೊತ್ತಿದ್ದರು ಕೂಡ ದರ್ಶನ್ ಅನ್ನು ನೋಡಲು ಬೇರೆ ಜಿಲ್ಲೆಗಳಿಂದ ಮಹಿಳಾ ಅಭಿಮಾನಿಗಳು ಸೇರಿದಂತೆ ಇತರ ಅಭಿಮಾನಿಗಳು ಕೂಡ ಆಗಮಿಸುತ್ತಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಹಿಳಾ ಅಭಿಮಾನಿಯೊಬ್ಬರು ಮಾತನಾಡಿದ್ದು, ದರ್ಶನ್ ಅಂದ್ರೆ ನಮಗೆ ಬಹಳ ಇಷ್ಟ,ಅವರ ಎಲ್ಲಾ ಸಿನಿಮಾಗಳು ನೋಡಿದ್ದೇನೆ ಅವರು ಹೆಣ್ಣು ಮಕ್ಕಳಿಗೆ ಕೊಡುವ ಗೌರವ ನಮಗೆ ತುಂಬಾ ಇಷ್ಟ. ನಮ್ಮ ಬಾಸ್ ಈ ರೀತಿ ಮಾಡಿರಲ್ಲ,ಅವರು ಕೊಲೆ ಮಾಡಿರೋದನ್ನ ನೀವು ನೋಡಿಲ್ಲ ನಾವು ನೀಡಿಲ್ಲ ಹೀಗಿರುವಾಗ ಅದೇಗೆ ಅವರನ್ನ ಕೊಲೆ ಮಾಡಿದ್ದಾರೆ ಎನ್ನುತ್ತೀರಾ ಎಂದು ಹೇಳಿದರು.
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…
ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…