ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ಗೆ ಬುಧವಾರ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಅಭಿಮಾನಿಗಳಿಗೆ ಖುಷಿ ತಂದಿದೆ. ಈ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಇಸ್ಟಾಗ್ರಾಮ್ ಮೂಲಕ ತಮ್ಮ ಇಷ್ಟ ದೇವಿ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ಗೆ ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮೀ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…