ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರ ವಕೀಲರು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದೆ.
ಡಿ.13ರಂದು ಹೈಕೋರ್ಟ್, ದರ್ಶನ್ ಸೇರಿ ಏಳು ಮಂದಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ವ್ಯಾಪ್ತಿ ಬಿಟ್ಟಯ ತೆರಳುಕೂಡದ ಎಂಬ ಷರತ್ತು ಕೂಡ ಇದರಲ್ಲಿ ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಅನುಮತಿ ಕೋರಿ ದರ್ಶನ್ ಕೋರ್ಟ್ ಮೋರೆ ಹೋಗಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…