ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಈಗಾಗಲೇ ಜಾಮೀನು ದೊರೆತಿದೆ. ಇದೀಗ ರಾಜ್ಯ ಪೊಲೀಸ್ ಇಲಾಖೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೊರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಪ್ರಕರಣ ವಿಚಾರಣೆ ಇಂದು(ಏ.2) ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ರಾಜ್ಯ ಪೊಲೀಸ್ ಇಲಾಖೆ ಪರವಾಗಿ ಅರ್ಜಿ ಉಲ್ಲೇಖ ಮಾಡಿ ವಕೀಲ ಸಿದ್ದಾರ್ಥ್, ಜಾಮೀನು ರದ್ದತಿಗೆ ಮನವಿ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು.
ಏ.22 ರಂದು ನಡೆಯಲಿರುವ ವಿಚಾರಣೆಗೆ ದರ್ಶನ್ ಪರ ವಕೀಲ ನಾಗೇಶ್ ಅವರು ವಕಾಲತ್ತು ವಹಿಸುವ ಸಾಧ್ಯತೆಯಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…