ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್ ಸರ್ಕಾರ ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೌಂಟರ್ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದರ್ಶನ್ ವಿಚಾರ ಹಾಗೂ ಮುಡಾ ಆರೋಪ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಪತಿ ಕೊಡಿಸ್ರಪ್ಪ ಎಂದಿದ್ದಾರೆ.
ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶದ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಟ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…
ನವೀನ್ ಡಿಸೋಜ 2079 ಪದವಿ, 37 ಮಂದಿ ಡಿಪ್ಲೊಮಾ ಪದವೀಧರರು, 877 ಯುವಕರು, 1239 ಮಂದಿ ಯುವತಿಯರಿಂದ ನೋಂದಣಿ ಮಡಿಕೇರಿ: ಸರ್ಕಾರದ…
ಮಹಾದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ…