ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್.4ರಿಂದ 14ರವರೆಗೆ ನಡೆಯಲಿದೆ.
ಇನ್ನು ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಜ್ಞಾನೇಂದ್ರ ಹೊರುತ್ತಿದ್ದಾರೆ.
ಈ ಬಾರ ಜ್ಞಾನೇಂದ್ರ ಅವರು ಕರಗ ಹೊತ್ತರೇ 15ನೇ ಬಾರಿ ಕರಗ ಹೊತ್ತಂತೆ ಆಗುತ್ತದೆ. ಜನವರಿ.27ರಂದು ರಾತ್ರಿ ನಡೆದ ಸಭೆಯಲ್ಲಿ ಜ್ಞಾನೇಂದ್ರ ಸ್ವಾಮಿಯನ್ನು ಮತ್ತೆ ಕರಗ ಹೊರಲು ಆಯ್ಕೆ ಮಾಡಲಾಗಿದೆ.
ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…