ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್.4ರಿಂದ 14ರವರೆಗೆ ನಡೆಯಲಿದೆ.
ಇನ್ನು ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಜ್ಞಾನೇಂದ್ರ ಹೊರುತ್ತಿದ್ದಾರೆ.
ಈ ಬಾರ ಜ್ಞಾನೇಂದ್ರ ಅವರು ಕರಗ ಹೊತ್ತರೇ 15ನೇ ಬಾರಿ ಕರಗ ಹೊತ್ತಂತೆ ಆಗುತ್ತದೆ. ಜನವರಿ.27ರಂದು ರಾತ್ರಿ ನಡೆದ ಸಭೆಯಲ್ಲಿ ಜ್ಞಾನೇಂದ್ರ ಸ್ವಾಮಿಯನ್ನು ಮತ್ತೆ ಕರಗ ಹೊರಲು ಆಯ್ಕೆ ಮಾಡಲಾಗಿದೆ.
ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…