ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ
ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಆಚರಣೆಗಳು ನಡೆಯಲಿವೆ.
ಜ್ಞಾನೇಂದ್ರಸ್ವಾಮಿ ಅವರು ಈ ಬಾರಿ ಸತತ 16ನೇ ಬಾರಿಗೆ ಬೆಂಗಳೂರು ಕರಗವನ್ನು ಹೊರಲಿದ್ದಾರೆ. ಇವರ ಅನುಭವ ಮತ್ತು ಭಕ್ತಿ ಈ ಉತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕರಗ ಶಕ್ತ್ಯೋತ್ಸವ ನಡೆಯಲಿದೆ.
ಮಾರ್ಚ್.24, 2026ರಂದು ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಮಾರ್ಚ್.30, 2026ರಂದು ರಾತ್ರಿ ಪ್ರಸಿದ್ಧ ಹಸಿಕರಗ ಮಹೋತ್ಸವ ಜರುಗಲಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…