ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.
ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…
ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…