ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.
ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್ಮಸ್…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…