ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.
ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…