ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.
ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…