G Parameshwara reaction on cm siddaramaiah delhi press meet
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿ ಬಗ್ಗೆ ಪ್ರತಿಕ್ರಿಯಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬಂದ ವಿಡಿಯೋಗಳು ಎಐ ಸೃಷ್ಟಿಯೆಂದು ರಾಮಚಂದ್ರರಾವ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಡಿಯೋಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಇನ್ನೂ ಮುಂದೆ ಇಲಾಖೆ ವಿಚಾರಣೆ ನಡೆಯಲಿದೆ. ರಾಮಚಂದ್ರ ರಾವ್ ಏನು ಹೇಳುತ್ತಾರೆ ಎಂದು ಕೇಳಬೇಕಾಗುತ್ತದೆ.
ಇಲಾಖಾ ವಿಚಾರಣಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಅದನ್ನು ಆಧರಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…