ರಾಜ್ಯ

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…

1 hour ago

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್‌ ಹೆಗ್ಡೆ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ…

2 hours ago

ಮೈಸೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದ್ದು, ಸಂಧ್ಯಾ…

2 hours ago

ದೇಶ ವ್ಯಾಪಿ ಸಂಚಲನ ಮೂಡಿಸಿದ ‘ಕಾಕ್ರೋಚ್’ ಸಂಕುಲ

ನೀಟ್- ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್‌ಇ ಪರೀಕ್ಷಾ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸವಾಲುಗಳ ಮಧ್ಯೆ ನಿಂತಿರುವ ಡಿಕೆಶಿ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮೊದಲ ಕಂತಿನ ಸಂಪುಟ ರಚನೆಯಲ್ಲಾಗಿರುವ ಪ್ರಮಾದ ಸರಿಪಡಿಸದಿದ್ದರೆ ಭವಿಷ್ಯಲ್ಲಿ ಪಕ್ಷಕ್ಕೆ ಮಾರಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

4 hours ago

‘ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡಿ’

ನವೀನ್ ಡಿಸೋಜ ಜಿಲ್ಲೆಯ ಶಾಸಕರಿಗೆ ಅವಕಾಶ ನೀಡಲು ಆಗ್ರಹ; ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರ ಒತ್ತಾಯ ಮಡಿಕೇರಿ: ನೂತನ…

4 hours ago