DCM D.K. Shivakumar says there will be a big revolution in the state by 2028
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ.
ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯ ಮಾತನಾಡಿದ ಬಳಿಕ ನಂತರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಾನು ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದೇನೆ. ಇದುವರೆಗೂ ನೀವೆಲ್ಲರೂ ಉತ್ತಮವಾಗಿ ಸಹಕರಿಸಿದ್ದೀರಿ. ಮುಂದೆಯು ಇದೇ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…