ರಾಜ್ಯ

ಬೆಂಗಳೂರು: ಜಯನಗರ ಕ್ಷೇತ್ರಕ್ಕೆ 10 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ ಡಿಕೆಶಿ ಈ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಈ ಕುರಿತು ಡಿ.ಕೆ.ಶಿವಕುಮಾರ್‌ ಕೊನೆಗೂ ಜಯನಗರ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದು, ಶಾಸಕ ಸಿ.ಕೆ.ರಾಮಮೂರ್ತಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಮಾಡುವಂತೆ ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಗೆ ಪತ್ರ ಬರೆದು ಆಗ್ರಹಿಸಿದ್ದರು. ಅಲ್ಲದೇ ಅನುದಾನದ ವಿಚಾರವಾಗಿ ಜಯನಗರದಲ್ಲಿ ವಾಸವಾಗಿರುವ ಚಲನಚಿತ್ರ ನಟ, ನಟಿಯರು, ಮತದಾರರು ಹಾಗೂ ಶಾಸಕ ಸಿ.ಕೆ.ರಾಮಮೂರ್ತಿ ಸಹ ಹೋರಾಟ ಮಾಡಿದ್ದರು.

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

28 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

5 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

21 hours ago