ರಾಜ್ಯ

ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಕೆಲಸ ಮಾಡುವವರಿಗೆ ತಲೆಬಾಗಿ ಸೇವೆ ಮಾಡುವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ನಮ್ಮ ಪಕ್ಷದಲ್ಲಿ ನಾನು ಯಾರೊಂದಿಗೂ ಭಿನ್ನಾಭಿಪ್ರಾಯವನ್ನಿಟ್ಟುಕೊಂಡಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಯಾವುದೇ ಸಚಿವರು ಅಥವಾ ಶಾಸಕರು ಕೆಲಸ ಮಾಡಿದರೂ, ಅವರಿಗೆ ನಾನು ತಲೆಬಾಗಿ ಸೇವೆ ಮಾಡುತ್ತೇನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಲ್‌ ಡರ್ಟಿ ಪಾಲಿಟಿಕ್ಸ್‌ ವಿಚಾರವಾಗಿ ಕೇಳುವುದಾದರೆ ನನ್ನೊಂದಿಗೆ ಮಾತನಾಡಬೇಡಿ. ನಮ್ಮ ಪಕ್ಷ ನನಗೆ ಮುಖ್ಯವಾಗಿದೆ. ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಹೀಗಾಗಿ ರಾಜ್ಯದಲ್ಲಿ ಏನೇ ನಡೆದರೂ, ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಹೇಳಿದರು.

ಇನ್ನೂ ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸುವುದು, ಸರ್ಕಾರವನ್ನು ಭದ್ರವಾಗಿಡುವುದು ಹಾಗೂ ಕಾರ್ಯಕರ್ತರನ್ನು ರಕ್ಷಿಸುವುದಷ್ಟೇ ನನ್ನ ಕೆಲಸವಾಗಿದೆ. ಪಕ್ಷಕ್ಕಾಗಿ ನಾನು ಎಂದಿಗೂ ತ್ಯಾಗ ಮಾಡುತ್ತ ಬಂದಿದ್ದೇನೆ. ಅಲ್ಲದೇ ಈ ಹಿಂದೆ ಧರ್ಮಸಿಂಗ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದ ದಿನದಿಂದ ಇಲ್ಲಿಯವರೆಗೂ ನಾನು ಪಕ್ಷಕ್ಕಾಗಿ ತ್ಯಾಗ ಮಾಡುತ್ತ ಬಂದಿರುವೆ. ನಮ್ಮ ಪಕ್ಷವಷ್ಟೇ ನನಗೆ ಮುಖ್ಯ, ಅದರಿಂದ ಸಾರ್ವಜನಿಕರಿಗೆ ಒಳ್ಳೆಯದಾದರೆ ಸಾಕು ಎಂದರು.

ಅರ್ಚನ ಎಸ್‌ ಎಸ್

Recent Posts

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ…

53 seconds ago

ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.…

3 mins ago

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

21 mins ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

30 mins ago

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…

52 mins ago

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

1 hour ago