ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯ ಮುಭಾಂಗದಲ್ಲಿ ಇಂದು(ಫೆಬ್ರವರಿ.16) ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಬೇಕೆಂಬ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವಉ ನಮ್ಮ ಪಕ್ಷದ ನಾಯಕರು. ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ನೀಡಿದೆ. ಅವರ ನೇತೃತ್ವದಲ್ಲಿಯೇ ನಮ್ಮ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ದಿನ ಬೆಳಗಾದರೇ ಅವರ ಸುದ್ದಿಯನ್ನು ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಅವರು ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು, ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿ ಆಹಾರ ಆಗಬಾರದು. ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿ ಆದರೂ ಉತ್ತಮವಾಗಿಯೇ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೇ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಹೇಳಿಕೆಗಳಿಲ್ಲ ಎಂದಿದ್ದಾರೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…