ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯ ಮುಭಾಂಗದಲ್ಲಿ ಇಂದು(ಫೆಬ್ರವರಿ.16) ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಬೇಕೆಂಬ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವಉ ನಮ್ಮ ಪಕ್ಷದ ನಾಯಕರು. ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ನೀಡಿದೆ. ಅವರ ನೇತೃತ್ವದಲ್ಲಿಯೇ ನಮ್ಮ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ದಿನ ಬೆಳಗಾದರೇ ಅವರ ಸುದ್ದಿಯನ್ನು ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಅವರು ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು, ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿ ಆಹಾರ ಆಗಬಾರದು. ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿ ಆದರೂ ಉತ್ತಮವಾಗಿಯೇ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೇ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಹೇಳಿಕೆಗಳಿಲ್ಲ ಎಂದಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…