dk shivkumar (2)
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾಡಬಹುದು. ನಾನು ಮಾತನಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತದೆ. ಅಂತಿಮ ವರದಿ ಬರಲಿ. ಆಮೇಲೆ ಎಲ್ಲವನ್ನೂ ಮಾತನಾಡುತ್ತೇನೆ. ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು. ನಮಗೆ ಆ ಮಾಹಿತಿ ಇದೆ. ಸುಪ್ರೀಂಕೋರ್ಟ್ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದೂ ಗೊತ್ತು. ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದರೆ ಪೊಲೀಸ್ ಇಲಾಖೆಯವರು ತನಿಖೆ ಮಾಡುತ್ತಿದ್ದಾರೆ. ವರದು ಕೊಡುತ್ತಾರೆ ಎಂದು ತಿಳಿಸಿದರು.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…