ರಾಜ್ಯ

ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಹೇಳಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್‌ ಬೇಕಾದರೂ ಮಾಡಬಹುದು. ನಾನು ಮಾತನಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತದೆ. ಅಂತಿಮ ವರದಿ ಬರಲಿ. ಆಮೇಲೆ ಎಲ್ಲವನ್ನೂ ಮಾತನಾಡುತ್ತೇನೆ. ಸಿಎಂ ಅಧಿಕೃತ ಸ್ಟೇಟ್‌ಮೆಂಟ್‌ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು. ನಮಗೆ ಆ ಮಾಹಿತಿ ಇದೆ. ಸುಪ್ರೀಂಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್‌ ಹಾಕಿದ್ದೂ ಗೊತ್ತು. ಅಲ್ಲಿ ರಿಜೆಕ್ಟ್‌ ಆಗಿದ್ದು ಗೊತ್ತು. ಆದರೆ ಪೊಲೀಸ್‌ ಇಲಾಖೆಯವರು ತನಿಖೆ ಮಾಡುತ್ತಿದ್ದಾರೆ. ವರದು ಕೊಡುತ್ತಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

11 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

24 hours ago