ರಾಜ್ಯ

ನಾನು ಶೀಘ್ರವೇ ವಿಪಕ್ಷ ನಾಯಕರ ಬಳಿ ಜ್ಯೋತಿಷ್ಯ ಕೇಳುವೆ: ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್‌ ಬಳಿಕ ಸಿಎಂ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಾತ್ಮಕವಾಗಿ ತೀರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಜ್ಯೋತಿಷ್ಯದ ಬಗ್ಗೆ ತಿಳಿದಿದೆ. ಆದರೆ ಅಶೋಕ್‌ ಅವರು ಯಾವಾಗ ಜ್ಯೋತಿಷ್ಯ ಬೋರ್ಡ್‌ ಹಾಕಿಕೊಂಡರೋ ಗೊತ್ತಿಲ್ಲ. ಹೀಗಾಗಿ ನಾನು ಶೀಘ್ರವೇ ವಿಪಕ್ಷ ನಾಯಕರ ಬಳಿ ಜ್ಯೋತಿಷ್ಯ ಕೇಳುತ್ತೇನೆ ಎಂದು ಟೀಕಿಸಿದರು.

ಇದೇ ಸಂದರ್ಭದಲ್ಲಿ ನಾಲ್ಕೈದು ಜೆಡಿಎಸ್‌ ಶಾಸಕರು ಡಿ.ಕೆ.ಶಿವಕುಮಾರ್‌ ಸಂಪರ್ಕದಲ್ಲಿದ್ದಾರೆಂಬ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದೆಲ್ಲವೂ ಸುಳ್ಳು ಸುದ್ದಿಯಾಗಿದೆ. ನಾನು ಯಾವ ಜೆಡಿಎಸ್‌ ಶಾಸಕರನ್ನು ಸಂಪರ್ಕಿಸಿಲ್ಲ, ಅವರೊಂದಿಗೆ ಯಾವುದೇ ರೀತಿಯ ವಿಚಾರಗಳನ್ನು ಚರ್ಚಿಸಿಲ್ಲ. ಆದರೆ ಸ್ಥಳೀಯ ಮಟ್ಟದ ಕಾರ್ಯಕರ್ತರಿಗೆ ನೋವಿದೆ ಎಂದು ಗೊತ್ತು ಅಷ್ಟೇ. ಅವರು ಇನ್ನೂ ಎಷ್ಟೂ ದಿನ ಎಂದು ಕಾಯುತ್ತಾರೆ. ಜೆಡಿಎಸ್‌ ಕಾರ್ಯಕರ್ತರಿಗೆ ರಾಷ್ಟ್ರೀಯ ಪಕ್ಷಕ್ಕೆ ಸೇರಿಕೊಳ್ಳುವ ಆಸೆ ಇದೆ. ಹೀಗಾಗಿ ನಾನು ಪಕ್ಷಕ್ಕೆ ಬನ್ನಿ ಸೇರಿಸಿಕೊಳ್ಳುತ್ತೇವೆ ಎಂದಿದ್ದೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

7 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

9 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

10 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

10 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

11 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

11 hours ago