DCM D.K. Shivakumar says there will be a big revolution in the state by 2028
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗುತ್ತಿದ್ದೇನೆ. ನಾನು ಹೋಗದೇ ಮತ್ಯಾರು ಹೋಗಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಸೇರಿಸಿ ಮನರೇಗಾ ಉಳಿಸಿ ಸಮಾವೇಶ ಹಮ್ಮಿಕೊಂಡಿದ್ದೇವೆ. ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆಗಮಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಆಗಮಿಸಬೇಕು. ಮನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…