ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಎಲ್ಲಾ ಶಾಸಕರಿಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈ ಡಿನ್ನರ್ ಪಾರ್ಟಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಹಾಜರಾಗಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷವಾಗಿರುವ ಬಿಜೆಪಿಯ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಭಾಗಿಯಾಗಿದ್ದಾರೆ.
ಇನ್ನು ಈ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರು, ಸಚಿವರು ಹಾಗೂ ಶಾಸಕರು ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಆದರೆ ಸಿಎಂ ಬಣದ ಇಬ್ರು ಸಚಿವರು ಗೈರಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಠಿಸಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…