ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಎಲ್ಲಾ ಶಾಸಕರಿಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈ ಡಿನ್ನರ್ ಪಾರ್ಟಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಹಾಜರಾಗಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷವಾಗಿರುವ ಬಿಜೆಪಿಯ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಭಾಗಿಯಾಗಿದ್ದಾರೆ.
ಇನ್ನು ಈ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರು, ಸಚಿವರು ಹಾಗೂ ಶಾಸಕರು ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಆದರೆ ಸಿಎಂ ಬಣದ ಇಬ್ರು ಸಚಿವರು ಗೈರಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಠಿಸಿದೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…