ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಎಲ್ಲಾ ಶಾಸಕರಿಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈ ಡಿನ್ನರ್ ಪಾರ್ಟಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಹಾಜರಾಗಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷವಾಗಿರುವ ಬಿಜೆಪಿಯ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಭಾಗಿಯಾಗಿದ್ದಾರೆ.
ಇನ್ನು ಈ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರು, ಸಚಿವರು ಹಾಗೂ ಶಾಸಕರು ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಆದರೆ ಸಿಎಂ ಬಣದ ಇಬ್ರು ಸಚಿವರು ಗೈರಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಠಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…