ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ನಾಳೆ ನಡೆಯುವ ಹೂಡಿಕೆದಾರರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳವನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಹೂಡಿಕೆದಾರರ ಸಮಾವೇಶ ನಾಳೆ(ಫೆ.11) ನಡೆಯಲಿದೆ. ಈ ವಿಚಾರವಾಗಿ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಅವರು ಪ್ರದರ್ಶನ ತಾಣಗಳು, ಗೋಷ್ಠಿಗಳು ನಡೆಯಲಿರುವ ಸ್ಥಳಗಳು ಚರ್ಚೆ ಮತ್ತು ಒಡಂಬಡಿಕೆ ನಡೆಯಲಿರುವ ಸಭಾಂಗಣಗಳು, ಕಂಟ್ರಿ ಪೆವಿಲಿಯನ್ ಹಾಗೂ ಫುಡ್ ಕೋರ್ಟ್ ಸೇರಿದಂತೆ ಇನ್ನಿತರ ಸ್ಥಳಗಳನ್ನು ಖುದ್ದಾಗಿ ವೀಕ್ಷಿಸಿ ಅಂತಿಮ ಕ್ಷಣಗಳ ಕೆಲ ಸುಧಾರಣೆಗಳತ್ತ ಗಮನ ಹರಿಸಿ ಎಂದು ಸಲಹೆಗಳನ್ನು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ನಾಳೆ ಸಂಜೆ 4 ಗಂಟೆಗೆ ಸಮಾವೇಶವೂ ಉದ್ಘಾಟನೆಗೊಳ್ಳಲಿದೆ. ಇನ್ನು ಈ ಸಮಾವೇಶವೂ ರಾಜ್ಯದ ಐಟಿ, ಬಿಟಿ ಹಾಗೂ ಕೈಗಾರಿಕಾ ವಲಯಕ್ಕೆ ಮತ್ತಷ್ಟು ಪುಷ್ಟಿ ತುಂಬಲಿದೆ ಎಂದು ಹೇಳಿದರು.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…