ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ , ಬಾರಿ ಕುತೂಹಲವನ್ನು ಮೂಡಿಸಿದೆ .
ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .
ಅಪೆಕ್ಸ್ ಬ್ಯಾಂಕ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .





