ರಾಜ್ಯ

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ ,  ಬಾರಿ ಕುತೂಹಲವನ್ನು ಮೂಡಿಸಿದೆ .

ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್‌ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .

ಅಪೆಕ್ಸ್‌ ಬ್ಯಾಂಕ್‌ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್‌ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್‌ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

3 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

3 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

3 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

3 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

3 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

3 hours ago