ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ , ಬಾರಿ ಕುತೂಹಲವನ್ನು ಮೂಡಿಸಿದೆ .
ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .
ಅಪೆಕ್ಸ್ ಬ್ಯಾಂಕ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…