ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ , ಬಾರಿ ಕುತೂಹಲವನ್ನು ಮೂಡಿಸಿದೆ .
ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .
ಅಪೆಕ್ಸ್ ಬ್ಯಾಂಕ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…