ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ , ಬಾರಿ ಕುತೂಹಲವನ್ನು ಮೂಡಿಸಿದೆ .
ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .
ಅಪೆಕ್ಸ್ ಬ್ಯಾಂಕ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…