ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯಾದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕಳೆದ ಕೆಲ ದಿನಗಳಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಪ್ರಾಣಿಪ್ರಿಯರಿಗೆ ಆತಂಕ ಸೃಷ್ಟಿ ಮಾಡಿದೆ.
ಇದನ್ನು ಓದಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು
ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟಿಕ್ ಚಿಕಿತ್ಸೆ ನೀಡಿ ತೀವ್ರ ನಿಗಾ ಇಟ್ಟಿದ್ದಾರೆ.
ಇನ್ನು ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಸಿಬ್ಬಂದಿಗಳು ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿ ಬ್ಯಾಕ್ಟೀರಿಯಾ ನಾಶ ಮಾಡುವ ಪ್ರಯತ್ನ ಮಾಡಿದ್ದಾರೆ.
ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗೂ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಗೂ ಎಚ್ಚರಿಕೆಯ ಸಂದೇಶವನ್ನು ಕಳುಹಿಸಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…