ರಾಜ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಡಿಸೆಂಬರ್‌ 5ರ ಚಿನ್ನದ ಬೆಲೆ

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.

ಕಳೆದೆರಡು ದಿನಗಳಿಂದ ಬಂಗಾರದ ಬೆಲೆ ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿರಾಳವಾಗಿದ್ದಾರೆ.

ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಹೆಚ್ಚಾಗಿದೆ.

ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು

ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (05-12-2023) ಚಿನ್ನದ ದರ ಇಂತಿದೆ

ಮೈಸೂರು

ಗ್ರಾಂ 24 ಕ್ಯಾ.  ಇಂದಿನ ದರ   ನೆನ್ನೆಯ ದರ   ಬದಲಾವಣೆ

1                        6420,                6,376                 44
8                       51,360             51,008               352
10                     64,200             63,760              440
100                  6,42,000         6,37,600           4400

ಗ್ರಾಂ 22 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                         5,885             5,845               40
8                        47,080           46,760             320
10                      58,850          58,450             400
100                   5,88,500      5,84,500          4,000

ಗ್ರಾಂ18 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                       4,815              4,782               33
8                     38,520            38,256           264
10                    48,150            47,850           300
100                 4,81,500         4,78,200       3,300

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

3 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

3 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

3 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

3 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

3 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 hours ago