ರಾಜ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಡಿಸೆಂಬರ್‌ 5ರ ಚಿನ್ನದ ಬೆಲೆ

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.

ಕಳೆದೆರಡು ದಿನಗಳಿಂದ ಬಂಗಾರದ ಬೆಲೆ ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿರಾಳವಾಗಿದ್ದಾರೆ.

ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಹೆಚ್ಚಾಗಿದೆ.

ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು

ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (05-12-2023) ಚಿನ್ನದ ದರ ಇಂತಿದೆ

ಮೈಸೂರು

ಗ್ರಾಂ 24 ಕ್ಯಾ.  ಇಂದಿನ ದರ   ನೆನ್ನೆಯ ದರ   ಬದಲಾವಣೆ

1                        6420,                6,376                 44
8                       51,360             51,008               352
10                     64,200             63,760              440
100                  6,42,000         6,37,600           4400

ಗ್ರಾಂ 22 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                         5,885             5,845               40
8                        47,080           46,760             320
10                      58,850          58,450             400
100                   5,88,500      5,84,500          4,000

ಗ್ರಾಂ18 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                       4,815              4,782               33
8                     38,520            38,256           264
10                    48,150            47,850           300
100                 4,81,500         4,78,200       3,300

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

andolanait

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

8 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

20 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago