ರಾಜ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಡಿಸೆಂಬರ್‌ 5ರ ಚಿನ್ನದ ಬೆಲೆ

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.

ಕಳೆದೆರಡು ದಿನಗಳಿಂದ ಬಂಗಾರದ ಬೆಲೆ ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿರಾಳವಾಗಿದ್ದಾರೆ.

ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಹೆಚ್ಚಾಗಿದೆ.

ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು

ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (05-12-2023) ಚಿನ್ನದ ದರ ಇಂತಿದೆ

ಮೈಸೂರು

ಗ್ರಾಂ 24 ಕ್ಯಾ.  ಇಂದಿನ ದರ   ನೆನ್ನೆಯ ದರ   ಬದಲಾವಣೆ

1                        6420,                6,376                 44
8                       51,360             51,008               352
10                     64,200             63,760              440
100                  6,42,000         6,37,600           4400

ಗ್ರಾಂ 22 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                         5,885             5,845               40
8                        47,080           46,760             320
10                      58,850          58,450             400
100                   5,88,500      5,84,500          4,000

ಗ್ರಾಂ18 ಕ್ಯಾ.   ಇಂದಿನ ದರ    ನೆನ್ನೆಯ ದರ   ಬದಲಾವಣೆ

1                       4,815              4,782               33
8                     38,520            38,256           264
10                    48,150            47,850           300
100                 4,81,500         4,78,200       3,300

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago