ರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಡಿಸೆಂಬರ್‌ 5ರ ನೀರಿನ ಮಟ್ಟ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿ ಇಂದು ( ಡಿಸೆಂಬರ್‌ 5) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಕೆಆರ್‌ಎಸ್ ಜಲಾಶಯ

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯದಲ್ಲಿ ಇಂದು 49.45 ಟಿಎಂಸಿ ನೀರು ಇದ್ದು 867 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 1586 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್‌ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 20.45 ಟಿಎಂಸಿ ನೀರಿದೆ.

ಕಬಿನಿ ಜಲಾಶಯ

2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.72 ಟಿಎಂಸಿ ನೀರು ಇದ್ದು 614 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 300 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.72 ಟಿಎಂಸಿ ನೀರಿದೆ.

ಹೇಮಾವತಿ ಜಲಾಶಯ

2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 15.27 ಟಿಎಂಸಿ ನೀರು ಇದ್ದು 365 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 500 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 15.797 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.60 ಟಿಎಂಸಿ ನೀರಿದೆ.

ಹಾರಂಗಿ ಜಾಲಾಶಯ

2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 3.64 ಟಿಎಂಸಿ ನೀರು ಇದ್ದು 96 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 1100 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 4.37 ಟಿಎಂಸಿ ನೀರಿದೆ.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

1 hour ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

2 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago