Mysore
22
overcast clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಮಲ್ಲೇಶ್ವರಂ ರಸ್ತೆಗೆ ಸರೋಜಾದೇವಿ ಹೆಸರಿಡಲು ನಿರ್ಧಾರ: ಸಿಎಂ ಸಿದ್ದರಾಮಯ್ಯ

siddaramaiah

ಬೆಂಗಳೂರು: ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಮಲ್ಲೇಶ್ವರಂ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ಇದನ್ನ ಓದಿದ್ರಾ:- ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Tags:
error: Content is protected !!