siddaramaiah
ಬೆಂಗಳೂರು: ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಮಲ್ಲೇಶ್ವರಂ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
ಇದನ್ನ ಓದಿದ್ರಾ:- ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…