ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ 50 ವರ್ಷದ ಹಳೆಯ ಎಲ್ಲಾ ಜಲಾಶಯಗಳ ಹಳೆಯ ಗೇಟ್ ಬದಲಿಸಲು ಸರ್ಕಾರ ಬದ್ಧವಾಗಿದೆ. ಜಲಾಶಯಗಳಿಗೆ ಹೊಸ ಗೇಟ್ ಅಳವಡಿಸುತ್ತೇವೆ. ಮೊದಲು ತುಂಗಭದ್ರಾ ಜಲಾಶಯ ಗೇಟ್ ಬದಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅಹಮದಾಬಾದ್ ಕಂಪನಿಗೆ ಗೇಟ್ ಅಳವಡಿಸಲು ಕೊಡಲಾಗಿದೆ. ಮೆಟಿರಿಯಲ್ ಬಂದಿದೆ. ಅಳವಡಿಸುವ ಕೆಲಸ ನಡೆಯುತ್ತಿದೆ. 6 ಗೇಟ್ಗಳನ್ನು ಮೇವರೆಗೆ ಚೇಂಜ್ ಮಾಡುತ್ತೇವೆ. ತುಂಗಭದ್ರಾ ವಿಚಾರದಲ್ಲಿ ಮೂರು ರಾಜ್ಯಗಳು ತೀರ್ಮಾನ ಮಾಡಬೇಕು. ಮೊದಲು ತುಂಗಭದ್ರಾ ಮಾಡಿದ ಬಳಿಕ ಎಲ್ಲಾ ಜಲಾಶಯದ ಗೇಟ್ ಬದಲಾವಣೆ ಮಾಡುತ್ತೇವೆ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…