ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ನಾನು ಸಿಎಂ ಸಿದ್ದರಾಮಯ್ಯನವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಚರ್ಚೆ ನಡೆಸುತ್ತೇನೆ. ಬಳಿಕ ನಿರ್ಧರಿಸುವುದಾಗಿ ತಿಳಿಸಿದರು.
ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್: ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕುವವನೂ ಅಲ್ಲ. ನಾನು ಯಾವುದೇ ಶಾಸಕರನ್ನು ಕರೆದುಕೊಂಡು ದೆಹಲಿಗೆ ಹೋಗಿಲ್ಲ. ಹೋಗವೇಕು ಎಂದರೆ ನೂರು ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗಬಹುದಿತ್ತು. ಅದೇನೂ ನನಗೆ ದೊಡ್ಡದಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ತರುವುದೇ ನಮ್ಮ ಗುರಿ ಎಂದು ಹೇಳಿದರು.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…