ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. ಈಗ ದೆಹಲಿಯಲ್ಲಿ ಆಗಿರೋದು ಅದೇ. ರಾಷ್ಟ್ರ ರಾಜಕಾರಣವನ್ನು ಅರಿತು ಶತ್ರುವನ್ನು ಸೋಲಿಸಬೇಕು. ಜಾತ್ಯಾತೀತರು ಒಂದಾಗಿ, ಜಾತಿಯನ್ನು ಸೋಲಿಸಬೇಕು ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮತ ವಿಭಜನೆಯಿಂದ ಬಿಜೆಪಿ ಗೆದ್ದಿದೆ. ನಮ್ಮವರೇ ದ್ವೇಷ ಸಾಧಿಸಿಕೊಂಡು ಶತ್ರುವನ್ನು ಬಲಿಷ್ಠ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಎಸ್ಸಿ, ಎಸ್ಟಿ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಹಾಗೂ ಸಮುದಾಯ ಬಲಿಷ್ಟ ಮಾಡುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡುತ್ತೇವೆ. ರಾಜಕೀಯ ವಂಚಿತ ಸಮುದಾಯಗಳಿಗೆ ಅನುಕೂಲ ಮಾಡುವ ಉದ್ದೇಶವಿದೆ. ಸಮಾವೇಶ ಮಾಡೇ ಮಾಡುತ್ತೇವೆ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…