ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಕುಸಿಯುತ್ತಿದೆ. ಈ ದೇಶದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ ಇವೆರಡೂ ರಾಜ್ಯದಲ್ಲಿ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ಗಾಂಧಿ ಇರುವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇವಲ ಒಂದು ಕುಟುಂಬದ ಪಕ್ಷವಾಗಿದೆ. ಆದರೆ ದೆಹಲಿಯ ಸಾರ್ವಜನಿಕರು ಪ್ರಧಾನಿ ಮೋದಿ ನಾಯಕತ್ವವನ್ನು ನಂಬಿದ್ದಾರೆ ಎಂದು ಹೇಳಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…