ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ವಿಧಾನಸಭೆಯ ಚುನಾವಣೆಯಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. ಸಂಪೂರ್ಣ ಫಲಿತಾಂಶ ಬರಲಿ. ನಂತರ ನಮ್ಮ ಪಕ್ಷ ಯಾವ ಕಾರಣಕ್ಕೆ ಹಿನ್ನೆಡೆಯಾಗಿದೆ ಎಂಬುದನ್ನು ಚರ್ಚಿಸೋಣ ಎಂದರು.
ದೇಶದಲ್ಲಿ ಪ್ರತಿಯೊಂದು ಚುನಾವಣೆಯೂ ವಿಭಿನ್ನವಾಗಿ ಬೀರಲಿದ್ದು, ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ. ರಾಜ್ಯದ ಚುನಾವಣೆಯೂ ಅಷ್ಟೇ ಸ್ಥಳೀಯ ವಿದ್ಯಮಾನಗಳ ಮೇಲೆ ನಿರ್ಧಾರವಾಗುತ್ತದೆ. ಹೀಗಾಗಿ ಆಯಾಯ ರಾಜ್ಯದ ಹಿನ್ನಡೆ ಪರಿಣಾಮ ಬೀರಲ್ಲ ಎಂದು ಹೇಳಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…